Friday, November 28, 2025

raichur news

Siddaramaiah ಗೆ ಟಾಂಗ್ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ..!

73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...

Hostelನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ..!

ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...

RAICHUR : ಮಾಧ್ಯಮದವರ ಮೇಲೆ ಎಗರಾಡಿದ MLA ವೆಂಕಟಪ್ಪ ನಾಯಕ..!

ರಾಯಚೂರು : ಇಂದು ರಾಯಚೂರಿ(Raichur)ನ ಜಿಲ್ಲಾ ಪಂಚಾಯತ್(District Panchayat)ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಹಾಲಪ್ಪ ಆಚಾರ್(Minister Halappa Achar) ಗೆ ಪ್ರಶ್ನೆ ಕೇಳಿದ್ದಕ್ಕೆ, ಶಾಸಕ ವೆಂಕಟಪ್ಪ ನಾಯಕ(MLA Venkatappa is the leader)ಪತ್ರಕರ್ತರ ಮೇಲೆ ಎಗರಾಡಿದ್ದಾರೆ. ಇನ್ನು ಮಾನ್ವಿಯ ಮಹಿಳಾ ಮತ್ತು...

ರಾಯಚೂರು : ಸಂಸದರ ಅನುದಾನದಲ್ಲಿ 6 ಅಂಬುಲೆನ್ಸ್ ಲೋಕಾರ್ಪಣೆ..!

ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...

Raichur : ಅಧಿಕಾರಿಗಳಿಗೆ ಉಪ್ಪರಿಗೆ ಮನೆ, ಕಾರ್ಮಿಕರಿಗೆ ತಗಡಿನ ಮನೆ..!

ರಾಯಚೂರು : ಚಿನ್ನದಗಣಿ ಕಂಪನಿಯ ಕಾರ್ಮಿಕರದ್ದು ಇದೆಂಥಾ ಗೋಳು ನೋಡಿ . ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್‌ ಅಧಿಕಾರಿಗಳ(British authorities) ಆಳ್ವಿಕೆ ನೆನಪಿಸುತ್ತೆ ಈ ಚಿನ್ನದ ಗಣಿ ಕಾರ್ಮಿಕರ ಬದುಕು. ನಿತ್ಯ ಗಣಿಯ ಆಳಕ್ಕಿಳಿದು ಚಿನ್ನ ತೆಗೆಯೋ ಕಾರ್ಮಿಕರ ಬದುಕು ತುಕ್ಕು ಹಿಡಿದ ಕಬ್ಬಿಣಕ್ಕೂ ಕಡೆ ಯಾಗಿದೆ. ಅಧಿಕಾರಿಗಳಿಗೆ ಉಪ್ಪರಿಗೆ ಮನೆ. ಕಾರ್ಮಿಕರಿಗೆ ತಗಡಿನ ಮನೆ. 60-70...

Raichur : ಬಡಮಕ್ಕಳ ಹಾಲಿನ ಪೌಡರ್ ಅಕ್ರಮ ಸಾಗಾಟ..!

ರಾಯಚೂರು : ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಅಪೌಷ್ಟಿಕತೆ ಅನ್ನುವುದು ಹುಟ್ಟುತ್ತಲೇ ಇರುವ ದೊಡ್ಡ ಪಿಡುಗು. ಆದರೆ ಇಂಥ ದುರಂತದ ಮತ್ತೆ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಸೇರಬೇಕಿದ್ದ ಹಾಲಿನಪುಡಿ ಅಕ್ರಮ ಸಾಗಾಟವಾಗುತ್ತಿದೆ ಎನ್ನುವ  ಆರೋಪ ಕೇಳಿಬಂದಿದೆ. ಈ ಬಗ್ಗೆ  ಒಂದು ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.                             ಹೌದು ಕಲ್ಯಾಣ ಕರ್ನಾಟಕ ಭಾಗದ...

ಬಾಡಿಗೆ ಗಂಡನ ರೀತಿ ಸಚಿವರು ನಮಗೆ ಬೇಡ – ರಾಯಚೂರು ಜನರ ಆಕ್ರೋಶ

ರಾಯಚೂರು : ಸಿಎಂ  ಬೊಮ್ಮಾಯಿ  ಅವರ  ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ‌ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img