Wednesday, February 11, 2026

raichur people workers

Water tanker- ನೀರಿನ ಟ್ಯಾಂಕರ್ ಪಲ್ಟಿ ರಾಯಚೂರಿನ ಓರ್ವ ಸಾವು

ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತಿದ್ದು ಕಾಂಕ್ರೀಟ್ ಕ್ಯೂರಿಂಗ್ ಮಾಡಲು ಟ್ಯಾಂಕರ್ ನಲ್ಲಿ ನೀರನ್ನು ತರಲಾಗುತ್ತಿತ್ತು. ಈ ವೇಳೇಯಲ್ಲಿ ಟ್ಯಾಂಕರ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೆಲೆ ಬಿದ್ದ ಕಾರಣ ಕಾರ್ಮಿಕ ಮೃತಪಟ್ಟಿದ್ದಾನೆ.  ಹಾಸನ ಹೊರವಲಯದ ಬುವನಹಳ್ಳಿ ಬೈಪಾಸ್ ಬಳಿ   ರಸ್ತೆ ಕೆಲಸ ಮಾಡುತ್ತಿರುವ ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img