Wednesday, June 18, 2025

raichur people workers

Water tanker- ನೀರಿನ ಟ್ಯಾಂಕರ್ ಪಲ್ಟಿ ರಾಯಚೂರಿನ ಓರ್ವ ಸಾವು

ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತಿದ್ದು ಕಾಂಕ್ರೀಟ್ ಕ್ಯೂರಿಂಗ್ ಮಾಡಲು ಟ್ಯಾಂಕರ್ ನಲ್ಲಿ ನೀರನ್ನು ತರಲಾಗುತ್ತಿತ್ತು. ಈ ವೇಳೇಯಲ್ಲಿ ಟ್ಯಾಂಕರ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೆಲೆ ಬಿದ್ದ ಕಾರಣ ಕಾರ್ಮಿಕ ಮೃತಪಟ್ಟಿದ್ದಾನೆ.  ಹಾಸನ ಹೊರವಲಯದ ಬುವನಹಳ್ಳಿ ಬೈಪಾಸ್ ಬಳಿ   ರಸ್ತೆ ಕೆಲಸ ಮಾಡುತ್ತಿರುವ ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img