Saturday, July 27, 2024

Raichur People

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img