Thursday, June 18, 2026

Raichur People

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img