Sunday, July 19, 2026

Raichur People

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img