Saturday, May 2, 2026

Raichur People

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....
- Advertisement -spot_img

Latest News

Pakistan: ರೆಸ್ಟೋರೆಂಟ್ ಪ್ರವೇಶಿಸಲು ಹೋದ ಹುಡುಗರಿಗೆ ಬಿತ್ತು ಗೂಸಾ.. ಯಾಕೆ ಗೊತ್ತಾ..?

Pakistan News: ಶತ್ರು ದೇಶ ಪಾಕಿಸ್ತಾನದ ಹಲವು ಕಾಮಿಡಿ ವೀಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡೇ ಇರ್ತೀರಿ. ಮೂರ್ಖತನ ಮಾಡಿ, ತಮ್ಮ ಬಣ್ಣವನ್ನು ತಾವೇ ಬಯಲು...
- Advertisement -spot_img