Saturday, July 25, 2026

Raichur story

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img