Saturday, September 5, 2026

Raichur

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾತ್ರ ನೋ ರೆಸ್ಪಾನ್ಸ್! ಇದೀಗ ಗ್ರಾಮಸ್ಥರು ಆಡಳಿತದ ವಿರುದ್ಧ ಸಿಡಿದೆದ್ದಿದ್ದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಗೆ ಹೋಗಿದ್ರೆ ಸಿಬ್ಬಂದಿ...

PSI ಕಣ್ಣೀರು: 35 ಲಕ್ಷ ಕಥೆ! ಮದುವೆ ಮುನ್ನವೇ ಬ್ರೇಕ್‌ಅಪ್ ಶಾಕ್!

ಪ್ರೇಮ ಸಂಬಂಧ, ನಂಬಿಕೆ ಮತ್ತು ವಂಚನೆ ಆರೋಪಗಳ ನಡುವೆ ಪೊಲೀಸ್ ಇಲಾಖೆಯೊಳಗಿನ ಒಂದು ಸಂಬಂಧ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಎಸ್‌ಐ ಒಬ್ಬರು ಲೇಡಿ ಕಾನ್‌ಸ್ಟೇಬಲ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ವಿಷಯ ಇದೀಗ ಸಾರ್ವಜನಿಕ ಚರ್ಚೆಗೆ ಬಂದಿದೆ. ಯಾದಗಿರಿ ಇಂಟೆಲಿಜೆನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐ ವೀರೇಶ್ ಆಲೂರು ಮತ್ತು ರಾಯಚೂರು ಗ್ರಾಮೀಣ ಠಾಣೆಯ ಕಾನ್‌ಸ್ಟೇಬಲ್...

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

2 ದಿನ ಕಲ್ಯಾಣ ಕರ್ನಾಟಕ ಪ್ರವಾಸ ಕೈಗೊಂಡ ನಿರ್ಮಲಾ ಸೀತಾರಾಮನ್!

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 15 ರಿಂದ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಅವರು ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ನಿರ್ಮಲಾ...

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...

Building:ದುರಸ್ಥಿ ಭಾಗ್ಯ ಕಾಣದ ನಿಜಾಮರ ಕಾಲದ ಕಟ್ಟಡಗಳು

ರಾಯಚೂರು: ನಿಜಾಮರ ಕಾಲದ ಕಟ್ಟಡಗಳಿದ್ದೂ ದುರಸ್ತಿ ಭಾಗ್ಯ ಕಾಣದೆ ಮಳೆಗಾಲದಲ್ಲಿ  ಕಛೇರಿಯ ಕಟ್ಟಡದ ಮೇಲ್ಛಾವಣಿಗಳು ನೆನೆದು ದಿನ ಪೂರ್ತಿ ನೀರು ತಟ ತಟ ನೀರು ಸೋರುತಿರುತ್ತದೆ. ಇಷ್ಟೆಲ್ಲ ಅವ್ಯವಸ್ಥೇ ಇದ್ದರೂ  ಕಛೇರಿಗಳು ಮಾತ್ರ ದುರಸ್ತಗಿ ಭಾಗ್ಯ ಕಾಣುತಿಲ್ಲ. ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಅರಿ ಕಛೇರಿ ಮತ್ತು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಉಪನಿರ್ದೇಶಕರ ಕಛೇರಿ ಮತ್ತು ಡಿಡಿಪಿಯು...

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

State News: ದೇಶದ  ಆರ್ಥಿಕ ಅಭಿವೃದ್ದಿಗೆ ಕೈಗಾರಿಕೆಗಳ ಪಾತ್ರ ಅತಿ ಮುಖ್ಯ . ಹೇಗೆಂದರೆ ಒಂದು ಕೈಗಾರಿಕೆ ಸ್ತಾಪನೆಯಿಂದ ಹಉವಾರು ಉದ್ಯೋಗಗಳು ಸೃಷ್ಟಿಯಾಗುತ್ತವೆ   ಜನರ ಜಿವನದಲ್ಲಿ ಬೆಳವಣಿಗೆ ಆಗುತ್ತದೆ ಸರ್ಕಾರಕ್ಕೆ ಇದರಿಂದ ಅಧಿಕ ಮೊತ್ತದ ತೆರಿಗೆ ಪಾವತಿಯಾಗುತ್ತದೆ. ಇದೆಲ್ಲ ಸರಿ ಆದರೆ ಅದೇ ಕೈಗಾರಿಕೆಗಳಿಂದ  ಅಕ್ರಮ ನಡೆದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಎಷ್ಟು...

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img