Tuesday, April 29, 2025

Raichur

Building:ದುರಸ್ಥಿ ಭಾಗ್ಯ ಕಾಣದ ನಿಜಾಮರ ಕಾಲದ ಕಟ್ಟಡಗಳು

ರಾಯಚೂರು: ನಿಜಾಮರ ಕಾಲದ ಕಟ್ಟಡಗಳಿದ್ದೂ ದುರಸ್ತಿ ಭಾಗ್ಯ ಕಾಣದೆ ಮಳೆಗಾಲದಲ್ಲಿ  ಕಛೇರಿಯ ಕಟ್ಟಡದ ಮೇಲ್ಛಾವಣಿಗಳು ನೆನೆದು ದಿನ ಪೂರ್ತಿ ನೀರು ತಟ ತಟ ನೀರು ಸೋರುತಿರುತ್ತದೆ. ಇಷ್ಟೆಲ್ಲ ಅವ್ಯವಸ್ಥೇ ಇದ್ದರೂ  ಕಛೇರಿಗಳು ಮಾತ್ರ ದುರಸ್ತಗಿ ಭಾಗ್ಯ ಕಾಣುತಿಲ್ಲ. ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಅರಿ ಕಛೇರಿ ಮತ್ತು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಉಪನಿರ್ದೇಶಕರ ಕಛೇರಿ ಮತ್ತು ಡಿಡಿಪಿಯು...

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

State News: ದೇಶದ  ಆರ್ಥಿಕ ಅಭಿವೃದ್ದಿಗೆ ಕೈಗಾರಿಕೆಗಳ ಪಾತ್ರ ಅತಿ ಮುಖ್ಯ . ಹೇಗೆಂದರೆ ಒಂದು ಕೈಗಾರಿಕೆ ಸ್ತಾಪನೆಯಿಂದ ಹಉವಾರು ಉದ್ಯೋಗಗಳು ಸೃಷ್ಟಿಯಾಗುತ್ತವೆ   ಜನರ ಜಿವನದಲ್ಲಿ ಬೆಳವಣಿಗೆ ಆಗುತ್ತದೆ ಸರ್ಕಾರಕ್ಕೆ ಇದರಿಂದ ಅಧಿಕ ಮೊತ್ತದ ತೆರಿಗೆ ಪಾವತಿಯಾಗುತ್ತದೆ. ಇದೆಲ್ಲ ಸರಿ ಆದರೆ ಅದೇ ಕೈಗಾರಿಕೆಗಳಿಂದ  ಅಕ್ರಮ ನಡೆದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಎಷ್ಟು...

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ಕಲುಷಿತ ನೀರಿಗೆ 6 ಜನ ಬಲಿ!

https://www.youtube.com/watch?v=91sl_iKQlIY   ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ‌ ಎದೆಯಲ್ಲಿ ಢವ ಢವ ಜೀವಂತವಾಗಿದೆ. ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ‌ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....

ಸತತ ಮಳೆಯಿಂದಾಗಿ ಭತ್ತ ಬೆಳೆ ನಾಶ; ರೈತರ ಪರದಾಟ.!

ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು. ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img