Saturday, March 7, 2026

Raichur

ಸಾವಿನಲ್ಲೂ ಒಂದಾದ ಅಣ್ಣ-ತಂಗಿ..!

www.karnatakatv.net :ರಾಯಚೂರು: ಅಣ್ಣನ ಅಗಲಿಕೆಯ ಸುದ್ದಿ ತಿಳಿದು ತಂಗಿಯೂ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ನಿನ್ನೆ ರಾತ್ರಿ ನರಸಪ್ಪ ಹೀರಾ (65) ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ನರಸಪ್ಪ ಮೃತಪಟ್ಟಿದ್ದಾರೆ. ಇನ್ನು ಸುದ್ದಿ ತಿಳಿದು ಗಾಬರಿಗೊಂಡ ಅವರ ಸಹೋದರಿ ಸಿದ್ದಮ್ಮ(50) ಕೂಡ...

ಆಟೋ ಓಡಿಸಿ ಬದುಕು ಕಟ್ಟಿಕೊಂಡ ಮಹಿಳೆ..!

www.karnatakatv.net :ರಾಯಚೂರು:  ಪುರುಷರಿಗಿಂತ ಕಮ್ಮಿ ಇಲ್ಲ ಅಂತ ಆಟೋವನ್ನು ಚಲಾಯಿಸಿ ಜೀವನವನ್ನು ಸಾಗಿಸುತ್ತಿರುವ ರಾಯಚೂರಿನ ಮಹಿಳೆ. ಹೌದು. ಮಹಿಳೆ ಎಂದರೇ ಮನೆಯಲ್ಲಿ ಕೆಲಸಮಾಡುತ್ತಾ ಸಂಸಾರವನ್ನು ನೋಡಿಕೊಂಡು ಹೋಗೊದು ಅಷ್ಟೇ ಅಲ್ಲ ಪುರುಷರಿಗಿಂತ ನಾವೇನು ಕಮ್ಮಿ ಇಲ್ಲ ಅಂತ ತೋರಿಸಿ ಕೊಡೊರು ಇದ್ದಾರೆ, ಅದೇ ಈ ರಾಯಚೂರಿನ ನಿರ್ಮಲಾ ಇವರಿಗೆ 48 ವರ್ಷ ವಯಸ್ಸು, ದಿನಬೆಳಗಾದ್ರೆ ಬಸ್ ನಿಲ್ದಾಣದಲ್ಲಿ...

ಸದನದಲ್ಲಿ ಧ್ವನಿಯೆತ್ತಿದ ಶಾಸಕ ಬಸನಗೌಡ ದದ್ದಲ್..!

www.karnatakatv.net :ರಾಯಚೂರು: ಜಿಲ್ಲಾದ್ಯಂತ  ಹೆಚ್ವಿದ ಡೆಂಗ್ಯೂ ಕಾಯಿಲೆ ಅಧಿವೇಶನದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವಗೌಡ ದದ್ದಲ್ ಧ್ವನಿ ಎತ್ತಿದ್ದರು. ರಾಯಚೂರು ಜಿಲ್ಲೆಯಲ್ಲಿ ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಈಗಾಗಲೇ ಜಿಲ್ಲೆಯಲ್ಲಿ 3500 ಜನರಲ್ಲಿ ಸ್ಯಾಂಪಲ್ ಸಂಗ್ರಯಿಸಲಾಗಿದ್ದು. ಇದರಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು. ಸಹಜವಾಗಿಯೇ ಪೋಷಕರಲ್ಲಿ ಆತಂಕ ಮೂಡಿದೆ. ರಿಮ್ಸ್...

ಪೊಲೀಸರೆದುರೇ ಚರಂಡಿ ನೀರು ಸುರಿದುಕೊಂಡ ಮಹಿಳೆ…!

www.karnatakatv.net :ರಾಯಚೂರು: ಗುರುತಿನ ಚೀಟಿ ನೀಡಿಲ್ಲ ಅನ್ನೋ ಕಾರಣಕ್ಕೆ ಮಹಿಳೆಯೊಬ್ಬರು ಚರಂಡಿ ನೀರನ್ನು ಸುರಿದುಕೊಳ್ಳೋ ಮೂಲಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ರಾಯಚೂರಲ್ಲಿ ನಡೆದಿದೆ.  ರಾಯಚೂರಿನ ಸಫಾಯಿ ಕರ್ಮಚಾರಿಗಳು ಇಂದು ತಮಗೆ ಗುರುತಿನ ಚೀಟಿ ನೀಡಬೇಕು ಅಂತ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಪ್ರತಿಭಟನಾನಿರತ ಮಹಿಳೆ ಗೀತಾ ಸಿಂಗ್ ಮೈಮೇಲೆ ಚರಂಡಿ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...

ಹುಬ್ಬೇರುವಂತೆ ಮಾಡಿದ ರಾಯಚೂರು ರೈತರ ಸಾಹಸ…!

www.karnatakatv.net : ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕೇವಲ ಹತ್ತೇ ತಾಸಿನಲ್ಲಿ 16 ಎಕರೆ ಜಮೀನನ್ನು  ಕುಂಟೆ ಹೊಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ತಾಲ್ಲೂಕಿನ ಯಕ್ಲಾಸಪೂರದ ತಮ್ಮ ಜಮೀನಿನಲ್ಲಿ ಎರಡು ಎತ್ತುಗಳ ನೆರವಿನಿಂದ  ವೀರೇಶ್, ಆಂಜನೇಯ ಸೇರಿದಂತೆ ಮತ್ತೋರ್ವ ರೈತ ಈ ಸಾಹಸ ಮಾಡಿದ್ದು, ಈ ಮೂಲಕ  ಮನಸ್ಸಿದ್ದರೆ ಮಾರ್ಗ ಅನ್ನೋದನ್ನ ಸಾಬೀತು ಪಡಿಸಿದ್ದಾರೆ.  ಮುಂದಿನ...

ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಅಗಸ್ಟ್ 27 ರವರೆಗೆ ನಡೆಯಲಿರುವ ರಾಯರ ಆರಾಧನೆಗೆ ಈಗಾಗಲೇ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ಹೌದು.. ತುಂಗೆಯ ತಟದಲ್ಲಿರೋ ಮಂತ್ರಾಲಯದ ಶ್ರೀಮಠದಲ್ಲಿ ಈಗಾಗಲೇ ಆರಾಧನೆಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಮುಂಭಾಗದಲ್ಲಿ ಸಾಂಸ್ಕೃತಿಕ...

ಕೊರೊನಾ 3 ನೇ ಅಲೆಗೆ ತಡೆಯಲು ಯಂತ್ರ

ರಾಯಚೂರು : ಕರೋನಾ ೩ನೇ ಅಲೆ ಅಬ್ಬರಿಸಲಿದೆ ಎಂಬ ಸುದ್ದಿ ಬೆನ್ನಲ್ಲೇ ಮಕ್ಕಳಿಗಾಗಿ ರಾಯಚೂರಿನ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಗೆ ವಿಶೇಷ ಯಂತ್ರವೊಂದು ಬಂದಿದೆ.. ಈಗಾಗಲೇ ಅಗಷ್ಟ್ ಕೊನೇ ವಾರದಲ್ಲಿ ಕರೋನಾ‌ಮೂರನೇ ಅಲೆ ಹೆಚ್ಚಳವಾಗಲಿದೆ ಎಂಬ ತಜ್ಞರ ಸಲಹೆ‌ ಮೇರೆಗೆ ರಾಯಚೂರಿನಲ್ಲಿ ಮುಂಜಾಗ್ರತಾ ಚಿಕಿತ್ಸಾ ಕ್ರಮಗಳ ಸಿದ್ಧತೆ ನಡೆದಿದೆ.. ಎಲ್ಲಕ್ಕಿಂತ ಮುಖ್ಯವಾಗಿ ಮೂರನೇ ಅಲೆ ಮಕ್ಕಳನ್ನ...

ಬಾಡಿಗೆ ಗಂಡನ ರೀತಿ ಸಚಿವರು ನಮಗೆ ಬೇಡ – ರಾಯಚೂರು ಜನರ ಆಕ್ರೋಶ

ರಾಯಚೂರು : ಸಿಎಂ  ಬೊಮ್ಮಾಯಿ  ಅವರ  ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ‌ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img