Saturday, September 5, 2026

Raichur

ಮಂತ್ರಾಲಯದಲ್ಲಿ ರಾಯರ 350ನೇ ಆರಾಧನಾ ಮಹೋತ್ಸವದ ಸಂಭ್ರಮ

www.karnatakatv.net : ರಾಯಚೂರು : ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಅಗಸ್ಟ್ 27 ರವರೆಗೆ ನಡೆಯಲಿರುವ ರಾಯರ ಆರಾಧನೆಗೆ ಈಗಾಗಲೇ ದೇಶದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ಹೌದು.. ತುಂಗೆಯ ತಟದಲ್ಲಿರೋ ಮಂತ್ರಾಲಯದ ಶ್ರೀಮಠದಲ್ಲಿ ಈಗಾಗಲೇ ಆರಾಧನೆಯ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಮಠದ ಮುಂಭಾಗದಲ್ಲಿ ಸಾಂಸ್ಕೃತಿಕ...

ಕೊರೊನಾ 3 ನೇ ಅಲೆಗೆ ತಡೆಯಲು ಯಂತ್ರ

ರಾಯಚೂರು : ಕರೋನಾ ೩ನೇ ಅಲೆ ಅಬ್ಬರಿಸಲಿದೆ ಎಂಬ ಸುದ್ದಿ ಬೆನ್ನಲ್ಲೇ ಮಕ್ಕಳಿಗಾಗಿ ರಾಯಚೂರಿನ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಗೆ ವಿಶೇಷ ಯಂತ್ರವೊಂದು ಬಂದಿದೆ.. ಈಗಾಗಲೇ ಅಗಷ್ಟ್ ಕೊನೇ ವಾರದಲ್ಲಿ ಕರೋನಾ‌ಮೂರನೇ ಅಲೆ ಹೆಚ್ಚಳವಾಗಲಿದೆ ಎಂಬ ತಜ್ಞರ ಸಲಹೆ‌ ಮೇರೆಗೆ ರಾಯಚೂರಿನಲ್ಲಿ ಮುಂಜಾಗ್ರತಾ ಚಿಕಿತ್ಸಾ ಕ್ರಮಗಳ ಸಿದ್ಧತೆ ನಡೆದಿದೆ.. ಎಲ್ಲಕ್ಕಿಂತ ಮುಖ್ಯವಾಗಿ ಮೂರನೇ ಅಲೆ ಮಕ್ಕಳನ್ನ...

ಬಾಡಿಗೆ ಗಂಡನ ರೀತಿ ಸಚಿವರು ನಮಗೆ ಬೇಡ – ರಾಯಚೂರು ಜನರ ಆಕ್ರೋಶ

ರಾಯಚೂರು : ಸಿಎಂ  ಬೊಮ್ಮಾಯಿ  ಅವರ  ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ‌ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...

ಕೃಷ್ಣನದಿ : ರೈತರ ರಕ್ತಕಣ್ಣೀರು..!

ರಾಯಚೂರು : ಕೃಷ್ಣಾ ನದಿ ಪ್ರವಾಹ ಹಿನ್ನಲೆ ನದಿಗಳಂತಾದ ರೈತರ ಜಮೀನುಗಳು ನೀರು ಪಾಲಾಗಿವೆ. ಭತ್ತ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.. ರಾಯಚೂರು ತಾಲ್ಲೂಕಿನ ಕಾಡ್ಲೂರು, ಗುರ್ಜಾಪುರ, ಅರಷಿಣಿಗಿ ರೈತರ ಜಮೀನು ಜಲಾವೃತವಾಗಿರುವ ಘಟನೆ  ನಡೆದಿದ್ದು ನದಿ ತೀರದ ನೂರಾರು ಎಕರೆ ಜಮೀನಿನಲ್ಲಿ ಮೊಣಕಾಲುತನಕ ನೀರು ಬಂದಿದು ಬೆಳೆ ನಾಶವಾಗಿದೆ. ಒಂದು ಎಕರೆಗೆ 20 ರಿಂದ 25...

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...

ರಾಯಚೂರು ಬ್ರೇಕಿಂಗ್ : ಕಟ್ಟಡ ಕಾರ್ಮಿಕರ ಮೇಲೆ ಲಾಠಿ ಚಾರ್ಜ್…!

www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img