Tuesday, July 21, 2026

Raichur

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ಕಲುಷಿತ ನೀರಿಗೆ 6 ಜನ ಬಲಿ!

https://www.youtube.com/watch?v=91sl_iKQlIY   ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ‌ ಎದೆಯಲ್ಲಿ ಢವ ಢವ ಜೀವಂತವಾಗಿದೆ. ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ‌ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....

ಸತತ ಮಳೆಯಿಂದಾಗಿ ಭತ್ತ ಬೆಳೆ ನಾಶ; ರೈತರ ಪರದಾಟ.!

ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು. ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...

Raichur : ಗಂಡ ಬೇಕು ಎಂದು ಪ್ರತಿಭಟನೆ ಮಾಡುತ್ತಿರುವ ಶಿಕ್ಷಕಿ..!

ರಾಯಚೂರು : ಆಕೆ ಅದೆಷ್ಟೋ ಮಕ್ಕಳನ್ನು ತಿದ್ದಿ ತೀಡಿ, ಮಕ್ಕಳ ಭವಿಷ್ಯವನ್ನ ರೂಪಿಸಿದ್ದ ಶಿಕ್ಷಕಿ. ಆಕೆಯ ಗಂಡ ಮಾಡಿದ ಆ ಒಂದು ತಪ್ಪಿಗೆ ಈಗ,ಆ ಶಿಕ್ಷಕಿ ಯ ಸಾಂಸಾರಿಕ ಬದುಕೇ ಬೀದಿ ಪಾಲಾಗಿದೆ. ಹೌದು. ಹೀಗೆ ರಾಯಚೂರು (Raichur) ಜಿಲ್ಲೆ ದೇವದುರ್ಗ ಪಟ್ಟಣವೇ (Devadurga town) ದಂಗಾಗಿ ಹೋಗುವಂತೆ ಬಿಕ್ಕಿಬಿಕ್ಕಿ ಅಳುತ್ತಿರೊ ಈಕೆ ಹೆಸ್ರು...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...

Raichur : ಗುರು ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿಯ ಗುರು ಭಕ್ತಿ ಉತ್ಸವ ಇಂದು ಸಂಪನ್ನ..!

ರಾಯಚೂರು  : ನಾದ ಪ್ರಿಯ ರಾಘವೇಂದ್ರ ಸ್ವಾಮಿಗಳ (Raghavendra Swamy) 427 ನೇ ವರ್ಧಂತಿ ( ಹುಟ್ಟುಹಬ್ಬ) ಉತ್ಸವ  ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವೈಣಿಕರಾಗಿ, ಸಂಗೀತ ಪ್ರೇಮಿಯಾಗಿದ್ದ ಗುರು ರಾಯರಿಗೆ ತಮಿಳುನಾಡಿನ ನಾದಾಹಾರ ಟ್ರಸ್ಟ್ (Nadadahara Trust of Tamil Nadu) ನ 150 ವಿದ್ವಾಂಸರಿಂದ ಏಕ ಕಾಲಕ್ಕೆ ಗಾಯನ ಮಾಡಿ ಸಂಗೀತ ಸೇವೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img