Saturday, March 7, 2026

Raichur

ಶಾಲೆ ಮಕ್ಕಳ ಹಾಲಿನ ಪುಡಿ ಗೋಲ್ಮಾಲ್ ಮಾಡಿದ ಗುತ್ತಿಗೆದಾರ

ರಾಯಚೂರು : ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆ.ಎಂ.ಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಲ್ಲಪುರ ಶಾಲೆಯ 420...

Raichur : ಮಾದರಿಯಾದ ವಸತಿ ನಿಲಯದ‌ ಮೇಲ್ವಿಚಾರಕಿ ರಜಿಯಾ ಸುಲ್ತಾನ್..!

ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ.  ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ‌ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...

Raichur : ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಕಾಲೇಜುಗಳು..!

ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ‌ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ‌ ಮಾಡ್ತಿಲ್ಲ.. ಹೀಗಾಗಿ...

Raichur : ಹಿಜಾಬ್ ಗಿಂತ ಶಿಕ್ಷಣವೇ ಮುಖ್ಯ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ ರಾಜ್ಯಕ್ಕೆ ಮಾದರಿ..!

ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ  ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...

Raichur : ಹಿಜಾಬ್ ತೆಗೆದು ತರಗತಿಗೆ ತೆರಳಿದ ವಿದ್ಯಾರ್ಥಿನಿಯರು..!

ರಾಯಚೂರು: ಹಿಜಾಬ್ ಕೇಸರಿ ಶಾಲು ವಿವಾದ (Hijab saffron shawl controversy) ಹಿನ್ನಲೆ ರಜೆ ನೀಡಿದ ಪಿಯು ಮತ್ತು ಪದವಿ ಕಾಲೇಜು‌ (PU and graduate college) ಇಂದು  ಪುನಾರಂಭವಾಗಿವೆ. ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ರಾಯಚೂರಿನಲ್ಲಿ ವಿದ್ಯಾರ್ಥಿನಿಯರು ಬುರ್ಕಾ ಹಾಗೂ ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ತೆರಳಿದ ವಿದ್ಯಾರ್ಥಿನಿಯರನ್ನು ಶಾಲೆಯ ಆವರಣದಲ್ಲಿ ಹಿಜಾಬ್ ತೆಗೆಸಿ...

Raichur : ಅಕ್ರಮ ಸೇಂದಿ ಸಾಗಾಟ ನಾಲ್ವರ ಬಂಧನ..!

ರಾಯಚೂರು : ಇಲ್ನೋಡಿ ಹೀಗೆ ಸಾಲಾಗಿ ಇಟ್ಟಿರೊ ಹೆಂಡ. ಹೆಂಡದ ಮುಂದೇ ಅದೇನೋ ಸಾಧನೆ ಮಾಡಿರೋರ ಹಾಗೇ ಎದೆಯುಬ್ಬಿಸಿ ಕುಳಿತಿರೊ ಕಿರಾತಕರು.ಇವ್ರೆಲ್ಲಾ, ಕಲಬೆರಿಕೆ ಸೇಂದಿ ದಂಧೆಯ ಮಾಸ್ಟರ್ ಮೈಂಡ್ ಗಳು. ಸದ್ಯ ಇದೇ ಹೆಂಡ ಮಾರೋ ತಂಡಗಳು ರಾಯಚೂರು ಅಬಕಾರಿ ಅಧಿಕಾರಿಗಳ (Raichur Excise Officer) ಖೆಡ್ಡಾಗೆ ಬಿದ್ದಿದ್ದಾರೆ. ಹೌದು ರಾಯಚೂರು (raichur) ಜಿಲ್ಲೆಯಾದ್ಯಂತ...

Raichur ಜಿಲ್ಲೆಯ ಕೆಲ ಪಿಡಿಓಗಳ ಬ್ರಹ್ಮಾಂಡ ಭ್ರಷ್ಟಾಚಾರದ ಸ್ಟೋರಿ..!

ಪಿಡಿಓ ಗಳು ನರೇಗಾದಲ್ಲಿ(Narega) ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿ ಹಾಕಿಕೊಂಡಿರೋ ಸ್ಟೋರಿ. ಹೌದು ಇದು ರಾಯಚೂರು (raichur) ಜಿಲ್ಲೆಯೊಂದರಲ್ಲೇ 2010 ರಿಂದ ಇದುವರೆಗು ಬರೋಬ್ಬರಿ 1 ಕೋಟಿ 60 ಲಕ್ಷ ನುಂಗಿ ನೀರು ಕುಡಿದಿರೋ ಪಿಡಿಓಗಳು  ಜಿಲ್ಲೆಯ ಒಟ್ಟು 36 ಪಂಚಾಯ್ತಿಯ ಪಿಡಿಓಗಳ ಭ್ರಷ್ಟಾಚಾರ ಬಯಲು (corruption of the PDOs is open)...

Raichur : ಇಲ್ಲಿ ನಡಿತಿದೆ ಪರ್ಸೆಂಟೇಜ್ ಕಮಿಷನ್ ದಂಧೆ..!

ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...

Raichur : ರಾಜ್ಯಕ್ಕೆ ಮಾದರಿಯಾದ ನೂರಾರು ರೈತರಿಂದ ಆರಂಭವಾದ ಸ್ವಾಸ್ಥ್ಯ ರೈತರ ಉತ್ಪಾದಕ ಕಂಪನಿ..!

ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ರೈತರಲ್ಲಿ ಸಾವಯವ ಕಲ್ಪನೆ, ರೈತರಿಗೆ ಲಾಭವಾಗುವಂಥ ಮಾರುಕಟ್ಟೆಗಾಗಿ ರೈತರಿಂದ ಕಂಪನಿಯೊಂದು ಆರಂಭವಾಗಿದೆ, ಈ ಕಂಪನಿಯಲ್ಲಿ 1100 ರೈತರು ಮಾಲೀಕರು, ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುತ್ತಿದೆ. ಯಂತ್ರಗಳ ಮುಖಾಂತರ ಗಾಣವನ್ನು ತಿರುಗಿಸಿ ಅಡುಗೆ ಎಣ್ಣೆ ತಯಾರಿಕೆ(cooking oil),...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img