Friday, June 5, 2026

Raichur

Raichur : ಅಕ್ರಮ ಸಿ ಎಚ್ ಪೌಡರ್ ದಂಧೆ..!

ರಾಯಚೂರು : (Raichur) ಬಿಸಿಲು ನಾಡು ರಾಯಚೂರಿನಲ್ಲಿ  ಅಕ್ರಮ ದಂಧೆ ಹೆಚ್ಚಾಗಿದೆ . ಎಳನೀರಿ ಗಿಂತ  ಹೆಂಡ ಕ್ಕೆ ಹೆಚ್ಚು ಬೇಡಿಕೆ ಇದೆ. ಮೂಲೆ ಮೂಲೆಗಳಲ್ಲಿ ಸಿಗುತ್ತೆ ಸಿ ಎಚ್ ಪೌಡರ್ (CS Powder Packet) ಹಾವಳಿ. ಏನಪ್ಪ ಎಂದೆಲ್ಲ ಅಂತೀರ ಈ ಸ್ಟೋರಿ ನೋಡಿ .  ಎಲ್ಲಿ ನೋಡಿದರೂ ಸಿ ಎಸ್ ಪೌಡರ್...

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Raichur : ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಭೋಜನಾಲಯ..!

ರಾಯಚೂರು : ಗ್ರಾಮ ಪಂಚಾಯತಿ ಕೆಲವು ಯೋಜನೆಗಳು ನೆನೆಗುದ್ದಿಗೆ ಬಿದ್ದು ಕೆಲವು ಬಾರಿ ಹಣ ವಾಪಸ್ ಆಗುತ್ತವೆ . ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿಯ (Narega Plan) ಯಲ್ಲಿ ಹೈಟೆಕ್ ಭೋಜನಾಲಯ (High-tech bojanalaya) ಮಾಡಿದ್ದಾರೆ. ಆಗೆ ಅಂತರಾಷ್ಟ್ರೀಯ ಕ್ರೀಡಾಂಗಣ (nternational stadium) ದಂತೆ ಈ ಶಾಲೆಯಲ್ಲಿ ಎಲ್ಲಾ ಆಟಗಳ ಮೈದಾನ ಮಾಡಲಾಗಿದೆ. ಎಲ್ಲಿ...

ಶಾಲೆ ಮಕ್ಕಳ ಹಾಲಿನ ಪುಡಿ ಗೋಲ್ಮಾಲ್ ಮಾಡಿದ ಗುತ್ತಿಗೆದಾರ

ರಾಯಚೂರು : ಸರ್ಕಾರಿ ಶಾಲೆಗೆ ಬರುವ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನ ಕಡಿಮೆ ಮಾಡಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಂತೆ ಶಾಲೆಗೆ ಬರುವ ಬಡ ಮಕ್ಕಳಿಗೆ ಕೆ.ಎಂ.ಎಫ್ ನೀಡುವ ಕೆನೆಭರಿತ ಹಾಲು ವಿತರಣೆ ಮಾಡುತ್ತಾರೆ. ಮಕ್ಕಳ ಹಾಲಿನ ಪುಡಿಯೇ ಬಂಡವಾಳ ಮಾಡಿಕೊಂಡ ಗುತ್ತಿಗೆದಾರ ಆಕಾಶ್ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಲ್ಲಪುರ ಶಾಲೆಯ 420...

Raichur : ಮಾದರಿಯಾದ ವಸತಿ ನಿಲಯದ‌ ಮೇಲ್ವಿಚಾರಕಿ ರಜಿಯಾ ಸುಲ್ತಾನ್..!

ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ.  ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ‌ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...

Raichur : ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಕಾಲೇಜುಗಳು..!

ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ‌ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ‌ ಮಾಡ್ತಿಲ್ಲ.. ಹೀಗಾಗಿ...

Raichur : ಹಿಜಾಬ್ ಗಿಂತ ಶಿಕ್ಷಣವೇ ಮುಖ್ಯ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ ರಾಜ್ಯಕ್ಕೆ ಮಾದರಿ..!

ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ  ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...

Raichur : ಹಿಜಾಬ್ ತೆಗೆದು ತರಗತಿಗೆ ತೆರಳಿದ ವಿದ್ಯಾರ್ಥಿನಿಯರು..!

ರಾಯಚೂರು: ಹಿಜಾಬ್ ಕೇಸರಿ ಶಾಲು ವಿವಾದ (Hijab saffron shawl controversy) ಹಿನ್ನಲೆ ರಜೆ ನೀಡಿದ ಪಿಯು ಮತ್ತು ಪದವಿ ಕಾಲೇಜು‌ (PU and graduate college) ಇಂದು  ಪುನಾರಂಭವಾಗಿವೆ. ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ರಾಯಚೂರಿನಲ್ಲಿ ವಿದ್ಯಾರ್ಥಿನಿಯರು ಬುರ್ಕಾ ಹಾಗೂ ಹಿಜಾಬ್ ಧರಿಸಿ ಕಾಲೇಜು ಆವರಣದೊಳಗೆ ತೆರಳಿದ ವಿದ್ಯಾರ್ಥಿನಿಯರನ್ನು ಶಾಲೆಯ ಆವರಣದಲ್ಲಿ ಹಿಜಾಬ್ ತೆಗೆಸಿ...

Raichur : ಅಕ್ರಮ ಸೇಂದಿ ಸಾಗಾಟ ನಾಲ್ವರ ಬಂಧನ..!

ರಾಯಚೂರು : ಇಲ್ನೋಡಿ ಹೀಗೆ ಸಾಲಾಗಿ ಇಟ್ಟಿರೊ ಹೆಂಡ. ಹೆಂಡದ ಮುಂದೇ ಅದೇನೋ ಸಾಧನೆ ಮಾಡಿರೋರ ಹಾಗೇ ಎದೆಯುಬ್ಬಿಸಿ ಕುಳಿತಿರೊ ಕಿರಾತಕರು.ಇವ್ರೆಲ್ಲಾ, ಕಲಬೆರಿಕೆ ಸೇಂದಿ ದಂಧೆಯ ಮಾಸ್ಟರ್ ಮೈಂಡ್ ಗಳು. ಸದ್ಯ ಇದೇ ಹೆಂಡ ಮಾರೋ ತಂಡಗಳು ರಾಯಚೂರು ಅಬಕಾರಿ ಅಧಿಕಾರಿಗಳ (Raichur Excise Officer) ಖೆಡ್ಡಾಗೆ ಬಿದ್ದಿದ್ದಾರೆ. ಹೌದು ರಾಯಚೂರು (raichur) ಜಿಲ್ಲೆಯಾದ್ಯಂತ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img