Thursday, July 23, 2026

Raichur

Hostelನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ..!

ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...

RAICHUR : ಮಾಧ್ಯಮದವರ ಮೇಲೆ ಎಗರಾಡಿದ MLA ವೆಂಕಟಪ್ಪ ನಾಯಕ..!

ರಾಯಚೂರು : ಇಂದು ರಾಯಚೂರಿ(Raichur)ನ ಜಿಲ್ಲಾ ಪಂಚಾಯತ್(District Panchayat)ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಹಾಲಪ್ಪ ಆಚಾರ್(Minister Halappa Achar) ಗೆ ಪ್ರಶ್ನೆ ಕೇಳಿದ್ದಕ್ಕೆ, ಶಾಸಕ ವೆಂಕಟಪ್ಪ ನಾಯಕ(MLA Venkatappa is the leader)ಪತ್ರಕರ್ತರ ಮೇಲೆ ಎಗರಾಡಿದ್ದಾರೆ. ಇನ್ನು ಮಾನ್ವಿಯ ಮಹಿಳಾ ಮತ್ತು...

ರಾಯಚೂರು : ಸಂಸದರ ಅನುದಾನದಲ್ಲಿ 6 ಅಂಬುಲೆನ್ಸ್ ಲೋಕಾರ್ಪಣೆ..!

ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...

Raichur : ಅಧಿಕಾರಿಗಳಿಗೆ ಉಪ್ಪರಿಗೆ ಮನೆ, ಕಾರ್ಮಿಕರಿಗೆ ತಗಡಿನ ಮನೆ..!

ರಾಯಚೂರು : ಚಿನ್ನದಗಣಿ ಕಂಪನಿಯ ಕಾರ್ಮಿಕರದ್ದು ಇದೆಂಥಾ ಗೋಳು ನೋಡಿ . ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್‌ ಅಧಿಕಾರಿಗಳ(British authorities) ಆಳ್ವಿಕೆ ನೆನಪಿಸುತ್ತೆ ಈ ಚಿನ್ನದ ಗಣಿ ಕಾರ್ಮಿಕರ ಬದುಕು. ನಿತ್ಯ ಗಣಿಯ ಆಳಕ್ಕಿಳಿದು ಚಿನ್ನ ತೆಗೆಯೋ ಕಾರ್ಮಿಕರ ಬದುಕು ತುಕ್ಕು ಹಿಡಿದ ಕಬ್ಬಿಣಕ್ಕೂ ಕಡೆ ಯಾಗಿದೆ. ಅಧಿಕಾರಿಗಳಿಗೆ ಉಪ್ಪರಿಗೆ ಮನೆ. ಕಾರ್ಮಿಕರಿಗೆ ತಗಡಿನ ಮನೆ. 60-70...

Weekend ಕರ್ಫ್ಯೂ ಗೆ ಕೇರ್ ಮಾಡದ ರಾಯಚೂರು ಜನ..!

ರಾಯಚೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ(Weekend curfew)ವನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಆದರೆ ರಾಯಚೂರಿನಲ್ಲಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಜನ ಡೋಂಟ್ ಕೇರ್ (Don't Care) ಅನ್ನದೆ ಓಡಾಡುತ್ತಿದ್ದಾರೆ. ಇನ್ನು ರಾಯಚೂರು ರೈಲ್ವೆ...

January 17 ರಂದು ನಡೆಯಬೇಕಿದ್ದ ಅಂಬಾಮಠ ರಥೋತ್ಸವ ರದ್ದು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...

Raichur : ಮಗುವನ್ನ ಕೊರೆಯುವ ಚಳಿಯಲ್ಲೇ ಕೂರಿಸಿದ ಓಪೆಕ್ ಆಸ್ಪತ್ರೆ ಸಿಬ್ಬಂಧಿ..!

ರಾಯಚೂರು : ಇದು ಹೇಳಿಕೊಳ್ಳೋಕೆ ಮಾತ್ರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ (Super Specialty Hospital). ಆದ್ರೆ ಈ ಆಸ್ಪತ್ರೆಗೆ ಬರುವ ರೋಗಿಗಳ ಸ್ಥಿತಿ ಮಾತ್ರ ಅಯೋಮಯ. ಈ ದಿನವೂ 22 ದಿನಗಳ ನವಜಾತ ಶಿಶುವಿನ ವಿಚಾರದಲ್ಲೂ ಇದೇ ದುಸ್ಥಿತಿ ಉಂಟಾಗಿತ್ತು. ಸರಿಯಾದ ಸಮಯಕ್ಕೆ ಆಂಬ್ಯಲೆನ್ಸ್ (Ambulance)ಬಾರದೆ ನವಜಾತ ಶಿಶು ಕೊರೆಯುವ ಚಳಿಯಲ್ಲೇ ನರಳಾಡಿದ ಅಮಾನವೀಯ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Government ಶಾಲೆಗೆ ಬಂತು ಕಲರ್ ಫುಲ್ ಕಳೆ..!

Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ  ಶಾಲೆಗೆ  ಹೊಸ ಹಳೆ ಬಂದಿದೆ . ಶಾಲೆಗೆ  ಬರೊದ್ದಕ್ಕೆ ಹಿಂಜರಿಯುತ್ತಿದ್ದ  ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ  ಸ್ಕೂಲ್ ಗೆ   ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...

Raichur : ಕರ್ನಾಟಕ ಟಿವಿ ಇಂಪ್ಯಾಕ್ಟ್..!

ರಾಯಚೂರು :  ಹತ್ತಾರು ವರ್ಷಗಳ ಈ ಗ್ರಾಮದ ಸಮಸ್ಯೆ ಕೇಳುವವರೇ ಇರಲ್ಲ .ಎದ್ನೋ ಬಿದ್ನೋ ಅನೋ ಹಾಗೆ ಈ ಹಳ್ಳದಲ್ಲಿ ಜೀವನ ಸಾಗಿಸುತ್ತಿದ್ದರು . ಆದರೆ ಕರ್ನಾಟಕ ಟಿವಿ(Karnataka TV) ಯ ವರದಿ ಬಳಿಕ ಎಚ್ಚೆತ್ತು ಕೊಂಡ  ಅಧಿಕಾರಿಗಳು ಆ ಹಳ್ಳದ ಮೇಲೆ ತಾತ್ಕಾಲಿಕ ವಾಗಿ ರಸ್ತೆ ಮಾಡಿದ್ದಾರೆ . ಹೌದು ರಾಯಚೂರು(Raichur) ಜಿಲ್ಲೆಯ ಮಾನ್ವಿ(Manvi)...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img