ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...
ರಾಯಚೂರು : ತಲೆ ಮೇಲೆ ಕೃಷಿ ಸಾಮಗ್ರಿಗಳನ್ನ ಹೊತ್ತು ಹರಿಯುವ ನದಿಯಲ್ಲೇ ಸಾಗುತ್ತಿರುವ ಮಹಿಳೆಯರು, ರೈತರು.. ಅನ್ಯ ಮಾರ್ಗವಿಲ್ಲದೇ ಇವರ ಜೊತೆ ಬೈಕ್ ನಲ್ಲಿ ಎದ್ನೋ ಬಿದ್ನೋ ಅಂತ ಸಾಗ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮುಷ್ಟೂರು ಎಂಬ ಗ್ರಾಮದಲ್ಲಿ. ಕಳೆದ ಎರಡು ದಶಕಗಳಿಂದ ಈ ಗ್ರಾಮದ...
ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...
www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ.
ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...
www.karnatakatv.net: ರಾಯಚೂರು: ನಗರದ ಬಡ ಹೆಣ್ಣು ಮಕ್ಕಳಿಗೆ ಶಾಪವಾಗಿ ಕಾಡುತ್ತಿದೆ ಈ ಖಾಯಿಲೆ. ಹುಟ್ಟಿದಾಗ ಚೆನ್ನಾಗಿಯೇ ಇದ್ದ ಮಕ್ಕಳಿಗೆ ಇದ್ದಕ್ಕಿದ್ದ ಹಾಗೆ ಪಿಡ್ಸ್ ಖಾಯಿಲೆ ಕಾಣಿಸಿ ಕೊಂಡಿದೆ.
ಹೌದು..ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಡಾವಣೆಯಲ್ಲಿ ಇಮಾಮುದ್ದೀನ್ ಎಂಬುವವರಿಗೆ ಸಂಭAದಿಕರ ಅಕ್ಕನ ಮಗಳನ್ನೇ ಮದುವೇ ಯಾಗಿದ್ದ. ಈತಿನಿಗೆ 4 ಮಂದಿ ಹೆಣ್ಣು ಮಕ್ಕಳು ಮೊದಲ ಮಗಳು ಚೆನ್ನಾಗಿ...
ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...
www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...
www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...
www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...