Wednesday, July 22, 2026

Raichur

ರಾಯಚೂರಲ್ಲಿ ಧಾರಾಕಾರ ಮಳೆಗೆ ಜನರು ತತ್ತರ..!

ರಾಯಚೂರು: ರಾಯಚೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಯಚೂರು ನಗರದ ಹಲವಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡುತ್ತಿದ್ದಾರೆ. ಮಳೆ ನೀರಿನಿಂದ ಮನೆಯಲ್ಲಿರುವ ದವಸ ಧಾನ್ಯಗಳು ಸಂಪೂರ್ಣವಾಗಿ ಹಾಳಾಗಿದ್ದು, ನೀರಿನ ಮಧ್ಯೆ ಜನರು ರಾತ್ರಿಯಿಡೀ ಕಳೆಯುವಂತಾಗಿತ್ತು. ರಾಯಚೂರು ನಗರದ ತಗ್ಗು ಪ್ರದೇಶಗಳಾದ ಸಿಯಾತಲಾಬ್, ಬಸವನಬಾವಿ ವೃತ್ತ, ಜಹಿರಾಬಾದ್ ಬಡಾವಣೆ ಸೇರಿದಂತೆ ತಗ್ಗು...

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ..!

ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಸ್ವಲ್ಪ ಯಾಮಾರಿದ್ರೂ ಅನಾಹುತ ಗ್ಯಾರೆಂಟಿ…!

ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ. ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...

ಒಂದೇ ಕುಟುಂಬ ಮೂವರ ಹತ್ಯೆಗೈದಿದ್ದ ಆರೋಪಿ ಬಂಧನ..!

www.karnatakatv.net : ರಾಯಚೂರು: ಜಿಲ್ಲೆಯ  ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು...

ರಾಯಚೂರಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಗೆ ಚಾಲನೆ..!

www.karnatakatv.net :ರಾಯಚೂರು : ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು  ಇಂದು  ರಾಯಚೂರಿನ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಚಾಲನೆ ನೀಡಿದರು. ರಿಮ್ಸ್ ಆಸ್ಪತ್ರೆ , ನವೋದಯ ಆಸ್ಪತ್ರೆ , ನಗರದ ಪ್ಯಾರ ಮೆಡಿಕಲ್ ಕಾಲೇಜು , ಹಾಗೂ ಲಾಯನ್ ಕ್ಲಬ್ , ರಕ್ತ ಕೇಂದ್ರಗಳ ಸಮೂಹದಲ್ಲಿ ಇಂದು ರಕ್ತದಾನ ಕುರಿತು  ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ...

ಶಾಲಾ ಶಿಕ್ಷಕ ಈಗ ಪರಿಸರ ಪ್ರೇಮಿ..!

www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ. ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...

ಒಂದೇ ಕುಟುಂಬದ ಮೂವರ ಹತ್ಯ..!

www.karnatakatv.net : ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ಬಳಿ ನಡೆದಿದೆ. ಸಂತೋಪಿ( 45), ವೈಷ್ಣವಿ( 25), ಆರುತಿ( 16) ಕೊಲೆಯಾದವರು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.  ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿಗೆ ಮದುವೆ ಆಗಿತ್ತು .ಆದರೆ  ಮದುವೆ...

ಚೆಂಡು ಹೂವಿನಿಂದ ಭರ್ಜರಿ ಲಾಭ…!

www.karnatakatv.net : ರಾಯಚೂರು: ನೂರಾರು ಎಕರೆ ಬತ್ತ ಬೆಳೆದು ಲಾಭ ಕಾಣದ  ರೈತ ಇಂದು ಹೊಸದೇನೋ  ಬೆಳೆಯ ಬೇಕು ಅಂತ ಕನಸುಕಟ್ಟಿದ್ರು. ಇದೀಗ ಈ ರೈತ ಕಡಿಮೇ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯೋ ನಿರೀಕ್ಷೆಯಲ್ಲಿದ್ದಾರೆ . ಎಲ್ಲಿ‌ನೋಡಿದರೂ ಹಳದಿ , ಕೆಸರಿ‌ ಬಣ್ಣದಿಂದ ಕಂಗೊಳಿಸುತ್ತಿರೋ ಜಮೀನು. ಇದು ರಾಯಚೂರು ತಾಲ್ಲೂಕಿನಲ್ಲಿ ಕಂಡುಬಂದ ದೃಶ್ಯ. ಧರ್ಮರಾಜು ಅನ್ನೋ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img