Thursday, October 16, 2025

RaichurBridgeIncident

ಗಂಡನನ್ನು ನದಿಗೆ ತಳ್ಳಿದ ಹೆಂಡ್ತಿ – ಮೂರೇ ತಿಂಗಳಲ್ಲಿ ವಿಚ್ಛೇದನ!

ಹೆಂಡ್ತಿಯೇ ಗಂಡನನ್ನು ನದಿಗೆ ತಳ್ಳಿದ ಆರೋಪ ಮೇಲೆ ಮೂರೇ ತಿಂಗಳಲ್ಲಿ ಇವರಿಬ್ಬರ ದಾಂಪತ್ಯ ಮುರಿದು ಬಿದ್ದಿದೆ. ಹೌದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದ ಘಟನೆ ಎಲ್ಲರ ಗಮನ ಸೆಳೆದಿದೆ. ಪತಿ ತಾತಪ್ಪ ತನ್ನ ಹೆಂಡತಿ ಗದ್ದೆಮ್ಮನ ವಿರುದ್ಧ, ತನ್ನನ್ನು ಕೊಲೆ ಮಾಡೋ ಉದ್ದೇಶದಿಂದ ನದಿಗೆ ತಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img