Tuesday, July 28, 2026

RaichurIncident

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img