Friday, June 12, 2026

RaichurIncident

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img