Tuesday, February 3, 2026

Raichuru

ಏನಿದು ಮಾಕ್‌ ಡ್ರಿಲ್‌ ..?‌ ರಾಜ್ಯದಲ್ಲಿ ಎಲ್ಲೆಲ್ಲಿ..? : ಪಹಲ್ಗಾಮ್‌ ಪ್ರತೀಕಾರಕ್ಕೆ ಸಿದ್ಧವಾದ ಮೋದಿ ಟೀಂ..

ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...

Raichur News: ಕಸ್ತೂರಿ ಬಾ ವಸತಿ ಶಾಲೆ ಮಕ್ಕಳು ಅಸ್ತವ್ಯಸ್ತ ಆಸ್ಪತ್ರೆಗೆ ದಾಖಲು

Raichuru News: ರಾಯಚೂರು,. ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಬರುವ ಆಲ್ಕೋಡ ಗ್ರಾಮದ ಸರ್ಕಾರಿ ಕಸ್ತೂರಿಬಾ ವಸತಿ ಶಾಲೆಯ ಮಕ್ಕಳು ಊಟ ಮಾಡಿದ ನಂತರ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಾಲೂಕು ರೈತ ಸಂಘ ಅಧ್ಯಕ್ಷರಾದ ಮರಿಲಿಂಗ ಪಾಟೀಲ್ ಹೇಳಿದರು. https://youtu.be/o4TEVdl6aAE ಅವರಿಗೆ ಯಾರೋ ಒಬ್ಬ ವ್ಯಕ್ತಿ...

ತಿರುಪತಿ ಲಡ್ಡು ಎಫೆಕ್ಟ್: ಮಠ- ದೇವಾಲಯಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಲು ಮಂತ್ರಾಲಯ ಶ್ರೀ ಆಗ್ರಹ

Raichuru: ಒಂದು ಕಡೆ ತಿರುಪತಿಯ ಲಡ್ಡು ಅಪವಿತ್ರ ಎಂಬ ಹಣೆಪಟ್ಟು ಪಡೆದಿದೆ. ಮತ್ತೊಂದೆಡೆ ಇಂಥದ್ದೊಂದು ಘಟನೆ ನಂತರವೂ ತಿರುಪತಿಯಲ್ಲಿ ಲಡ್ಡುಗೆ ಬೇಡಿಕೆ ಮಾತ್ರ ಕುಂದಿಲ್ಲ! ಹೌದು, ತಿರುಪತಿಯ ಲಡ್ಡು ಬಾಯಿಗೆ ಬಂದು ಬಿದ್ದಾಗ ಆ ಕ್ಷಣ ಒಂದು ರೀತಿ ಪರಮಾನಂದ!. ಆದರೆ, ಯಾವಾಗ, ತಿರುಪತಿ ಲಡ್ಡುಗೆ ಬೆರೆಸುವ ತುಪ್ಪದಲ್ಲಿ ದನ, ಹಂದಿ ಕೊಬ್ಬು ಮತ್ತು ಮೀನಿನ...

News: ಅತಿಥಿ ಶಿಕ್ಷಕಿಗೆ ಅಸಭ್ಯವಾಗಿ ಮೆಸೇಜ್ ಮಾಡಿದ ಶಿಕ್ಷಕನಿಗೆ ಬಿತ್ತು ಭರ್ಜರಿ ಗೂಸಾ

Raichur News: ರಾಯಚೂರಿನ ಹೊರವಲಯದ ಆದರ್ಶ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಪೊಲೀಸರು ಬಾರಿಸಿ, ಬೆಂಡೆತ್ತಿದ್ದಾರೆ. ಅತಿಥಿ ಶಿಕ್ಷಕಿಗೆ ಮಲಗಲು ಕರೆದು ಅಸಭ್ಯವಾಗಿ ಮೆಸೇಜ್ ಮಾಡಿದ್ದಕ್ಕೆ, ಈ ಶಿಕ್ಷಕನನ್ನು ಪೊಲೀಸರು ಚೆನ್ನಾಗಿ ಗೂಸಾ ನೀಡಿದ್ದಾರೆ. https://youtu.be/yqGAgEKGmTg ಮೆಹಬೂಬ್ ಅಲಿ ಎಂಬ ಶಿಕ್ಷಕ, ಅತಿಥಿ ಶಿಕ್ಷಕಿಗೆ ಅಸಹ್ಯವಾಗಿ ಮೆಸೇಜ್ ಮಾಡಿದ್ದ. ಈ ವಿಷಯವನ್ನು ಶಿಕ್ಷಕಿ ತನ್ನ ಮನೆಯಲ್ಲಿ ಹೇಳಿದ್ದು, ಸಂಬಂಧಿಕರು...

ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್  ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ. ಆಧಾರ್ ಮತ್ತು ಪಾನ್...

ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ

ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ಕೇಂದ್ರ ಸರ್ಕಾರ ವಿವಿಧ ಬೇಡಿಕೆ ಈಡೇರಿಸುವಂತೆ ರಾಯಚೂರು ರೈತರಿಂದ ಪ್ರತಿಭಟನೆ :

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...

ಪಂಪಾಪತಿ ಕೊಲೆ ಹಂತಕರು ಅರೆಸ್ಟ್

ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...

ಕರ್ನಾಟಕ ರಾಜ್ಯಕ್ಕೆ 9 ಸ್ವಚ್ಚ ಪ್ರಶಸ್ತಿ

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...
- Advertisement -spot_img

Latest News

ಇದ್ದಕ್ಕಿದ್ದಂತೆ ಎದೆನೋವು! ಕಾರಣ ಏನು? : SILENT HEART ATTACK!: Health Tips by Dr.Pavan

Health Tips: ಅವರು ಆರಾಮವಾಗಿಯೇ ಇದ್ದರೂ, ಯಾಾವುದೇ ಖಾಯಿಲೆ ಇರಲಿಲ್ಲ. ಯಾವುದೇ ಚಿಕಿತ್ಸೆ, ಔಷಧಿ ಏನೂ ತೆಗೆದುಕ``ಳ್ಳುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದ ಹಾಗೆ ಎದೆ ನೋವು ಬಂದು...
- Advertisement -spot_img