Thursday, June 19, 2025

Raichuru

1300 ರೈತರಿಂದ ತೈಲ ಕಂಪನಿ ಆರಂಭ

ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ಅದರಲ್ಲೂ ಸಾವಯುವ ಕಲ್ಪನೆ ಮಾದರಿಯಲ್ಲಿ ,ಅಡುಗೆ ಎಣ್ಣೆ ಮತ್ತು ಔಷದೀಯ ತೈಲಗಳನ್ನು ತಯಾರಿಸುವ ಕಂಪನಿಯೊoದು ರಾಯಚೂರಿನ ಸಿಂಧನೂರಿನ ರೈತರಿಂದ ಆರಂಭವಾಗಿದೆ . ಇದರಲ್ಲಿ1300 ರೈತರು ಒಟ್ಟಿಗೆ ಸೇರಿ ಕಂಪನಿಯನ್ನು ಶುರುಮಾಡಿದ್ದಾರೆ . ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ...

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...

ಜಿಲ್ಲಾಧಿಕಾರಿಯೇ ಇಲ್ಲದ ಜಿಲ್ಲೆ..!

www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ. ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...

ಲಾರಿ ಡಿಕ್ಕಿ ಹೊಡೆದು ಗಾಂಧಿ ಪುತ್ಥಳಿ ಸಂಪೂರ್ಣ ನಾಶ..!

www.karnatakatv.net :ರಾಯಚೂರು : ನಗರದ ಗಡಿಭಾಗದಲ್ಲಿ ಇರುವ ತೆಲಂಗಾಣದ  ಇಂದಪೂರಿನಲ್ಲಿ ಗಾಂಧಿ ಪುತ್ಥಳಿಗೆ ಲಾರಿ ಡಿಕ್ಕಿ ಹೊಡೆದು ಸಂಪೂರ್ಣ ನಾಶವಾಗಿದೆ.   ಶಕ್ತಿನಗರದ ೨ ಕಿಲೋ ಮೀಟರ್ ಇರುವ ಗಡಿಭಾಗದ ತೆಲಂಗಾಣ ದ ಇಂದಪೂರ್ ನ ರಸ್ತೆ ಮಧ್ಯದಲ್ಲಿ ‌ಇರುವ ಗಾಂಧಿ ಪುತ್ಥಳಿ ಗೆ ವೇಗವಾಗಿ  ಬರುತ್ತಿದ್ದ ಹಾರು ಬೂದಿ  ಟ್ಯಾಂಕರ್  ಡಿಕ್ಕಿ  ಹೊಡೆದಿದ್ದು ಗಾಂಧಿ...

ರಾಯಚೂರಲ್ಲಿ ಡೆಂಗ್ಯೂ ಅಟ್ಟಹಾಸ..!

www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ  ರೋಗ ಕಾಣಿಸಿದ್ದು,  ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ೧೮ ವರ್ಷದ ಒಳಗಿರುವ ಮಕ್ಕಳಿಗೆ  ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img