Tuesday, December 23, 2025

raid

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!

state news ಬೆಂಗಳೂರು(ಫೆ.15): ರಾಜ್ಯದ ಬಹುತೇಕ ಭಾಗಗಳಲ್ಲಿ  ಈಗಾಗಲೇ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿರುವುದು ಸುದ್ದಿಯಾಗುತ್ತಿದೆ, ಇದೀಗ ದಕ್ಷಿಣ ಭಾರತದ ಒಟ್ಟು 40 ಕಡೆಗಳಲ್ಲಿ ಎನ್ ಐ ಎ ದಾಳಿಯನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಬಹುತೇಕ ತಮಿಳುನಾಡು,ಕೇರಳ ಕಡೆಗಳಲ್ಲಿ ಈ ದಾಳಿ ನಡೆದಿದೆ. 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...
- Advertisement -spot_img

Latest News

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್...
- Advertisement -spot_img