Sunday, November 16, 2025

Rail

ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನಿಗೆ ಕಚ್ಚಿದ ಹಾವು: ಆತಂಕದಿಂದ ದಿಕ್ಕೆಟ್ಟು ಓಡಿದ ಜನ

Jhansi News: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿದ ಘಟನೆ ಝಾನ್ಸಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ದಾದರ್ ಮತ್ತು ಅಮೃತಸರ ಎಕ್ಸ್‌ಪ್ರೆಸ್‌ನಲ್ಲಿ ವ್ಯಕ್ತಿಗೆ ಹಾವು ಕಚ್ಚಿದೆ. https://youtu.be/QgTKUjHQ134 30 ವರ್ಷದ ಭಗವಾನ್‌ದಾಸ್ ಎಂಬ ವ್ಯಕ್ತಿಗೆ ಹಾವು ಕಚ್ಚಿದ್ದು, ಈತ ಟಿಕಮ್‌ಘಡ್ ನಿವಾಸಿಯಾಗಿದ್ದಾನೆ. ಈತ ದೆಹಲಿಗೆ ಹೋಗಲು ತಯಾರಿ ನಡೆಸಿದ್ದು, ದೆಹಲಿ ರೈಲು ತಪ್ಪಿ...
- Advertisement -spot_img

Latest News

ಕೊಪ್ಪಳದಲ್ಲಿ 2025ರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡೋತ್ಸವಕ್ಕೆ ಶುಭಾರಂಭ!

ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ...
- Advertisement -spot_img