Thursday, August 27, 2026

Rail Accident

ಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ

National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...
- Advertisement -spot_img

Latest News

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ...
- Advertisement -spot_img