Saturday, June 6, 2026

Rail

ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನಿಗೆ ಕಚ್ಚಿದ ಹಾವು: ಆತಂಕದಿಂದ ದಿಕ್ಕೆಟ್ಟು ಓಡಿದ ಜನ

Jhansi News: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿದ ಘಟನೆ ಝಾನ್ಸಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ದಾದರ್ ಮತ್ತು ಅಮೃತಸರ ಎಕ್ಸ್‌ಪ್ರೆಸ್‌ನಲ್ಲಿ ವ್ಯಕ್ತಿಗೆ ಹಾವು ಕಚ್ಚಿದೆ. https://youtu.be/QgTKUjHQ134 30 ವರ್ಷದ ಭಗವಾನ್‌ದಾಸ್ ಎಂಬ ವ್ಯಕ್ತಿಗೆ ಹಾವು ಕಚ್ಚಿದ್ದು, ಈತ ಟಿಕಮ್‌ಘಡ್ ನಿವಾಸಿಯಾಗಿದ್ದಾನೆ. ಈತ ದೆಹಲಿಗೆ ಹೋಗಲು ತಯಾರಿ ನಡೆಸಿದ್ದು, ದೆಹಲಿ ರೈಲು ತಪ್ಪಿ...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img