Thursday, July 23, 2026

Rail

ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನಿಗೆ ಕಚ್ಚಿದ ಹಾವು: ಆತಂಕದಿಂದ ದಿಕ್ಕೆಟ್ಟು ಓಡಿದ ಜನ

Jhansi News: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬರಿಗೆ ಹಾವು ಕಚ್ಚಿದ ಘಟನೆ ಝಾನ್ಸಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ದಾದರ್ ಮತ್ತು ಅಮೃತಸರ ಎಕ್ಸ್‌ಪ್ರೆಸ್‌ನಲ್ಲಿ ವ್ಯಕ್ತಿಗೆ ಹಾವು ಕಚ್ಚಿದೆ. https://youtu.be/QgTKUjHQ134 30 ವರ್ಷದ ಭಗವಾನ್‌ದಾಸ್ ಎಂಬ ವ್ಯಕ್ತಿಗೆ ಹಾವು ಕಚ್ಚಿದ್ದು, ಈತ ಟಿಕಮ್‌ಘಡ್ ನಿವಾಸಿಯಾಗಿದ್ದಾನೆ. ಈತ ದೆಹಲಿಗೆ ಹೋಗಲು ತಯಾರಿ ನಡೆಸಿದ್ದು, ದೆಹಲಿ ರೈಲು ತಪ್ಪಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img