Tuesday, April 15, 2025

railway

ರೈಲಿನಲ್ಲಿ ನೀಡಿದ ಪೇಯದಲ್ಲಿ ಜರಿ ಪತ್ತೆ: ಭಾರತೀಯ ರೈಲ್ವೆ ಆಹಾರದ ಬಗ್ಗೆ ವ್ಯಂಗ್ಯ

ಐಆಸಿಟಿಸಿ ವಿಐಪಿ ಲಾಂಜ್‌ನಲ್ಲಿ ಸಂಚರಿಸುವ ವೇಳೆ ನೀಡಿದ ಆಹಾರದಲ್ಲಿ ಜರಿ (Centipedes)  ಪತ್ತೆಯಾಗಿದ್ದು, ಈ ಅನುಭವ ಪಡೆದ ವ್ಯಕ್ತಿ, ಟ್ವೀಟರ್‌ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಅವರು ಚಲಿಸುತ್ತಿದ್ದ ವಿಐಪಿ ಬೋಗಿಯಲ್ಲಿ ನೀಡಿದ ಆಹಾರದಲ್ಲಿ ಜರಿ (Centipedes) ಪತ್ತೆಯಾಗಿದ್ದು, ಈ ಬಗ್ಗೆ ಫೋಟೋ ಹಾಕಿ, ವ್ಯಂಗ್ಯವಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಮೊದಗಿಂತಲೂ ಈಗ...

ಸಾಯಲೆಂದು ಬಂದು ರೈಲ್ವೆ ಹಳಿಯ ಮೇಲೆ ನಿದ್ದೆ ಮಾಡಿದ ಯುವತಿ

Bihar News: ಸಾಯಲೆಂದು ರೈಲ್ವೆ ಹಳಿಗೆ ಹೋಗಿದ್ದ ಯುವತಿ, ಅಲ್ಲೇ ನಿದ್ರೆ ಮಾಡಿರುವ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಯುವತಿ ಬದುಕುಳಿದಿದ್ದಾಳೆ. https://youtu.be/ZsQupm8xx3I ಕೆಲ ಕಾರಣಗಳಿಂದಾಗ, ಸಾಯಬೇಕು ಎಂದು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಯುವತಿ, ರೈಲು ಬರುವ ಸಮಯ ನೋಡಿಕೊಂಡು, ರೈಲ್ವೆ ಪಟರಿಯ ಮೇಲೆ ಪ್ರಾಣ...

Train :ರೈಲಿನ ಮಾಲೀಕನಾದ ಸಾಮಾನ್ಯ ರೈತ

ಪ್ರಪಂಚದಲ್ಲಿ ಬೈಕ್, ಕಾರು, ಬಸ್, ಹಡಗು, ವಿಮಾನಗಳ ಮಾಲೀಕರನ್ನು ನೋಡಿದ್ದೀವಿ.. ಆದ್ರೆ ಹಳಿ ಮೇಲೆ ಓಡೋ ರೈಲಿಗೆ ಓನರ್ ಯಾರು ಇರ್ತಾರೆ ಅಂತಾ ಗೊತ್ತಾ? ಭಾರತದಲ್ಲಿ ಸಾಮಾನ್ಯ ರೈತನೊಬ್ಬ ಈಗ ಶತಾಬ್ದಿ ಎಕ್ಸ್​​ಪ್ರೆಸ್ ರೈಲಿನ ಮಾಲೀಕನಾಗಿದ್ದಾನೆ.. ಕೇಂದ್ರ ಸರ್ಕಾರ ನಡೆಸೋ ಈ ರೈಲು ಸಾಮಾನ್ಯ ರೈತನಿಗೆ ಸಿಕ್ಕಿದ್ದು ಹೇಗೆ? ರೈಲಿನ ಮಾಲೀಕ ಆಗಿದ್ದು ಹೇಗೆ...

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕಾಲು ಜಾರಿ ಬೀಳುತ್ತಿದ್ದವನನ್ನ ಕಾಪಾಡಿದ RPF : ವೀಡಿಯೋ ವೈರಲ್..

ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ, ಚಲಿಸುತ್ತಿರುವ ರೈಲು ಹತ್ತಲು ಹೋಗಿ, ವ್ಯಕ್ತಿಯೊಬ್ಬರು ಕಾಲು ಜಾರಿ ಬೀಳುತ್ತಿದ್ದರು. ಆದ್ರೆ ಅಲ್ಲೇ ಇದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಪೊಲೀಸ್‌ ಒಬ್ಬರು ಬಂದು ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಓರ್ವ ವ್ಯಕ್ತಿ ಭಾರವಾದ ಸೂಟ್‌ಕೇಸ್ ಹಿಡಿದುಕೊಂಡು, ಚಲಿಸುತ್ತಿರುವ ರೈಲಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆ ವ್ಯಕ್ತಿ ಓಡಿ ಬರುವ ಭರವನ್ನು ಕಂಡೇ,...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!

Hassan News: ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ.  ಹಾಸನದ  ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ  ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...

Southwest Railway- Bangalore ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನೈರುತ್ಯ ರೈಲ್ವೆ- ಬೆಂಗಳೂರು(SWR Recruitment- Bengaluru) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್​, ಸ್ಟಾಫ್​ ನರ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.ಅರ್ಜಿ ಸಲ್ಲಿಸುವ ಮುನ್ನ...

Maharashtra ಸದ್ಯಕ್ಕೆ ಲಾಕ್‌ಡೌನ್ ಇಲ್ಲ..

ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img