Tuesday, August 5, 2025

#railway construction

Praladh joshi: ಧಾರವಾಡ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮ:

ಧಾರವಡ:ಜಿಲ್ಲೆಯ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತಹ  ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆಬಹಳ ವರ್ಷಗಳಿಂದ ಅಳ್ನಾವರ ನಿಲ್ದಾಣ ಅಭಿವೃದ್ಧಿ ಬೇಡಿಕೆ ಇತ್ತು, ಅದರೆ ಹಿಂದಿನ ಸರ್ಕಾರಗಳಲ್ಲಿ ಈ‌ ರೀತಿ ಕಲ್ಪನೆ ಕೊಟ್ಟು ಅಭಿವೃದ್ಧಿ ಆಗಲಿಲ್ಲ. ೨೦೧೪ ರಲ್ಲಿ ಮೋದಿ ಸರ್ಕಾರ ಬಂದ ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಆರಂಭ...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img