Wednesday, July 2, 2025

railway departement

Soldiers: ದೇಶ ಸೇವೆ ಮಾಡಿದ ಮಾಜಿ ಸೈನಿಕರಿಗೆ ಸಂಕಷ್ಟ; ಎಲ್ಲಿದ್ದೀರಾ ರೈಲ್ವೇ ಸಚಿವರೇ.?.!

ಹುಬ್ಬಳ್ಳಿ: ಅವರೆಲ್ಲರೂ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಿನಲ್ಲಿ ಮನೆ ಬಿಟ್ಟು ದೇಶದ ಸೇವೆ ಮಾಡಿದ ಮಾಜಿ ಸೈನಿಕರು. ಭಾರತಾಂಬೆಯ ಸೇವೆ ಮಾಡಿರುವ ಮಾಜಿ ಸೈನಿಕರು. ರೈಲ್ವೆ ಇಲಾಖೆಯ ಧೋರಣೆಯಿಂದ ಕಣ್ಣೀರು ಹಾಕುವಂತಾಗಿದೆ. ಹೀಗೆ ಕೈಯಲ್ಲಿ ಕರಪತ್ರ ಹಿಡಿದು ಕಣ್ಣೀರು ಹಾಕುತ್ತಿರುವ ಇವರೆಲ್ಲರೂ ದೇಶದ ಸೇವೆಗಾಗಿ ಸುಮಾರು ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು. ನಿವೃತ್ತಿಯ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img