Wednesday, August 12, 2026

railway departement

Soldiers: ದೇಶ ಸೇವೆ ಮಾಡಿದ ಮಾಜಿ ಸೈನಿಕರಿಗೆ ಸಂಕಷ್ಟ; ಎಲ್ಲಿದ್ದೀರಾ ರೈಲ್ವೇ ಸಚಿವರೇ.?.!

ಹುಬ್ಬಳ್ಳಿ: ಅವರೆಲ್ಲರೂ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಿನಲ್ಲಿ ಮನೆ ಬಿಟ್ಟು ದೇಶದ ಸೇವೆ ಮಾಡಿದ ಮಾಜಿ ಸೈನಿಕರು. ಭಾರತಾಂಬೆಯ ಸೇವೆ ಮಾಡಿರುವ ಮಾಜಿ ಸೈನಿಕರು. ರೈಲ್ವೆ ಇಲಾಖೆಯ ಧೋರಣೆಯಿಂದ ಕಣ್ಣೀರು ಹಾಕುವಂತಾಗಿದೆ. ಹೀಗೆ ಕೈಯಲ್ಲಿ ಕರಪತ್ರ ಹಿಡಿದು ಕಣ್ಣೀರು ಹಾಕುತ್ತಿರುವ ಇವರೆಲ್ಲರೂ ದೇಶದ ಸೇವೆಗಾಗಿ ಸುಮಾರು ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು. ನಿವೃತ್ತಿಯ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img