Tuesday, June 16, 2026

Railway Minister Ashwini Vaishnav

₹24,634 ಕೋಟಿ ರೈಲು ಬೂಸ್ಟ್! ಮಧ್ಯ ಭಾರತದ ಸಂಪರ್ಕಕ್ಕೆ ಹೊಸ ಹಳಿ

ಮಧ್ಯ ಭಾರತದ ರೈಲು ಸಂಪರ್ಕವನ್ನು ಬಲಪಡಿಸಲು ₹24,634 ಕೋಟಿ ರೂ. ಮೌಲ್ಯದ ನಾಲ್ಕು ಪ್ರಮುಖ ರೈಲು ಯೋಜನೆಗಳಿಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳ 18 ಜಿಲ್ಲೆಗಳನ್ನು ಒಳಗೊಂಡಿವೆ. ಹೊಸ ಮೂರನೇ ಮತ್ತು ನಾಲ್ಕನೇ...

ಯುವಕರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು ; ಅಶ್ವಿನಿ ವೈಷ್ಣವ್

www.karnatakatv.net : ಭುವನೇಶ್ವರದಿಂದ ರಾಯಗಡಕ್ಕೆ ಗುರುವಾರ ರಾತ್ರಿಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಚ್ಚರಿಗೊಂಡರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲಿನಲ್ಲಿ ಸಂಚರಿಸುವುದನ್ನು ಗಮನಿಸಿದ ಪ್ರಯಾಣಿಕರು ಸಂತೋಷದ ಜೋತೆ ಆಶ್ಚರ್ಯವು ಪಟ್ಟಿದ್ದಾರೆ, ರೈಲು ಸೇವೆಗಳು ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರ  ಅಭಿಪ್ರಾಯವನ್ನು ಕೇಳಿದರು. ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರೈಲ್ವೇ ಖಾತೆ ಮತ್ತು...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img