ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...