Wednesday, August 12, 2026

Railway Minister AshwiniVaishnaw

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img