Monday, August 17, 2026

Railway Projects Case

ರೈಲ್ವೆ ಯೋಜನೆ ಪ್ರಕರಣದಲ್ಲಿ ಲಾಲು ಯಾದವ್ ವಿರುದ್ಧ ಸಿಬಿಐ ತನಿಖೆ ಪುನರಾರಂಭ

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಪುನರಾರಂಭಿಸಿದೆ. ಲಾಲು ವಿರುದ್ಧ ಸಿಬಿಐ ತನಿಖೆ ಆರಂಭಿಸಿರುವ ಪ್ರಕರಣ ರೈಲ್ವೆ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು ಎಂದು ಹೇಳಲಾಗಿದೆ. 2018 ರಲ್ಲಿ, ರೈಲ್ವೆ ಯೋಜನೆಗಳ ಹಂಚಿಕೆಯಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿತು. ಮೇ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img