Sunday, July 12, 2026

#railway station

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು...

Juice jocking: ದಾಖಲೆಗಳನ್ನು ಕದಿಯಲು ಹೊಸ ತಂತ್ರ ಕಂಡುಹಿಡಿದ ಹ್ಯಾಕರ್ಸ್…!

ರಾಷ್ಟ್ರೀಯ ಸುದ್ದಿ: ನೀವು ರೈಲಿನ್ಲಲಿ ಪ್ರಯಾಣ ಬೆಳೆಸುವಾಗ ನಿಮ್ಮ ಮೊಬೈಲ್ ಬ್ಯಾಟರಿ ಖಾಲಿಯಾಗಿದೆ ಎಂದು ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಅನ್ನು ಚಾರ್ಜ ಹಾಕಿದರೆ ಹುಷಾರ್..! ಯಾಕೆಂದರೆ  ನಿಮ್ಮ ರಹಸ್ಯ ದಾಖಲೆಗಳನ್ನೆಲ್ಲ ಸೈಬರ್ ಖದೀಮರು ಕಳ್ಳತನ ಮಾಡುತ್ತಾರೆ ಹೇಗೆ ಅಂತೀರಾ ಇಲ್ಲಿದೆ ನೊಡಿ ಮಾಹಿತಿ. ‘ಜ್ಯೂಸ್ ಜಾಕಿಂಗ್.’ಎನ್ನುವುದು ಒಂದು ಸೈಬರ್ ಹ್ಯಾಕ್ ಆಗಿದ್ದು ಈ ತಂತ್ರವನ್ನು  ಬಳಸಿ...

ರಾಯಚೂರಿನ ವಿಮಾನ ನಿಲ್ಧಾಣ ಕಾಮಗಾರಿ ಕಥೆ ಏನು ..?

ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ  ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ. ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img