Friday, April 24, 2026

rain all over karnataka

ಅಕ್ಟೋಬರ್‌ಗೂ ವರುಣಾಘಾತ : 8 ಜಿಲ್ಲೆ ಸ್ಥಿತಿ ಅಯೋಮಯ

ರಾಜ್ಯಕ್ಕೆ ಮತ್ತೆ ಮಳೆರಾಯನ ಆಘಾತ ಎದುರಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಮಳೆ ಮತ್ತಷ್ಟು ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಕೂಡ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೀದರ್, ಗದಗ,...

ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಆ. 4 ರಿಂದ ರಾಜ್ಯದಾದ್ಯಂತ ಮಳೆ ಹೆಚ್ಚಳ!

ಇಷ್ಟು ದಿನ ತಗ್ಗಿರುವ ಮಳೆ, ಮುಂದಿನ ವಾರದಿಂದ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಆಗಸ್ಟ್ 4ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಆಗಸ್ಟ್ 4ರಿಂದ 6ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಬಂಗಾಳ ಕೊಲ್ಲಿಯ ಅಡಿಕಟ್ಟೆಯಿಂದ ಈ ಗಾಳಿ ಬರುತ್ತಿದ್ದು,...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img