Thursday, June 19, 2025

rain falling on run way

Indigo: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೆ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು

ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ  ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img