Monday, August 10, 2026

rain fault

Lorry: ರಸ್ತೆ ಕುಸಿತದಿಂದಾಗ ಲಾರಿ ಸಿಲುಕಿ ಹೊರ ತೆಗೆಯಲು ಚಾಲಕ ಹರಸಾಹಸ

ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ  ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ.  ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ. ಇದು ಒಂದು ಕಡೆಯಾದರೆ  ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ  ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img