Tuesday, June 16, 2026

Rain Forecast India

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
- Advertisement -spot_img

Latest News

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ...
- Advertisement -spot_img