Tuesday, April 28, 2026

rain. mandous cyclone

ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img