Tuesday, July 28, 2026

rain neews

Gujarat : ಮೋದಿ ತವರಿನಲ್ಲಿ ಮಳೆಯಾರ್ಭಟ : ಕಂಡುಕೇಳರಿಯದ ಮಳೆಗೆ 50 ಬ*ಲಿ

ವರುಣನ ಆರ್ಭಟಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ನಲುಗಿ ಹೋಗಿರೋದು ಗೊತ್ತೇ ಇದೆ. ಮೋದಿ ತವರು ರಾಜ್ಯ ಗುಜರಾತ್​ನಲ್ಲೂ ಅಸ್ನಾ ಚಂಡಮಾರುತ ಪರಿಣಾಮ ಮಳೆಯಾಗಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಬೆಂಬಿಡದೇ ಸುರಿಯುತ್ತಿರೋ ಧಾರಾಕಾರ ಮಳೆಗೆ, ಎಲ್ಲಾ ಜಲಾಶಯಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದಾಗಿ 55,000ಕ್ಕೂ ಹೆಚ್ಚು ಜನರು ಮಳೆಯಿಂದಾಗಿ ನಿರಾಶ್ರಿತರಾಗಿದ್ದು, ಕಾಳಜಿ ಕೇಂದ್ರಕ್ಕೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img