Sunday, September 8, 2024

Rain news

Andhra Pradesh : ಪ್ರವಾಹದಲ್ಲಿ ಇದೆಂಥಾ ದುಸ್ಸಾಹಾಸ – ಪ್ರಾಣ ಪಣಕ್ಕಿಟ್ಟು 9 ಮಂದಿ ರಕ್ಷಣೆ! – ಈತ ಮನುಷ್ಯ ಅಲ್ಲ.. ದೇವದೂತ!

ಒಬ್ಬರು ಸತ್ತರೆ ಹತ್ತು ಜನ ಹುಟ್ಟುತ್ತಾರೆ.. ಇದು ಸಿನಿಮಾದ ಡೈಲಾಗ್ ಅಂತಾ ಅಂದುಕೊಳ್ಳಬೇಡಿ. ಜೆಸಿಬಿ ಚಾಲಕನ ಸಾಹಸ. ಪ್ರವಾಹದಲ್ಲಿ ಸಿಲುಕಿದ್ದ 9 ಮಂದಿಯನ್ನು ಜೆಸಿಬಿ ಚಾಲಕ ಸುಭಾನ್ ಧೈರ್ಯದಿಂದ ರಕ್ಷಿಸಿದ್ದಾರೆ. ಈಗ ಅವರು ರಿಯಲ್ ಹೀರೋ ಆಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರೋ ಮಳೆ ಎರಡೂ...

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...

ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img