Tuesday, September 23, 2025

#rain problems

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

Farmers: ಸಂತೆಯಲ್ಲಿ ಹಸುಗಳನ್ನು ಕೊಳ್ಳಲು ಹೆದುತ್ತಿರುವ ಜನ..! ಯಾಕೆ ?

ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ. ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...
- Advertisement -spot_img

Latest News

RAPPER ರಾಕೇಶ್ ಯಾಕೆ ಸೈಲೆಂಟ್ ಆದ್ರು?: Rakesh Adiga Podcast

Sandalwood: ನಟ ರಾಕೇಶ್ ಅಡಿಗ, ಬರೀ ನಟರಲ್ಲ. ಅವರು ನಿರ್ದೇಶಕರೂ ಹೌದು. ರ್ಯಾಪರ್ ಸಹ ಹೌದು. ಹಾಗಾಗಿ ಅವರು ರ್ಯಾಪರ್ ಆಗಿದ್ದ ಬಗ್ಗೆಯೂ ಮಾತನಾಡಿದ್ದಾರೆ. https://youtu.be/MSU66TAs91I ರಾಕೇಶ್ ಅವರಿಗೆ...
- Advertisement -spot_img