Saturday, July 27, 2024

rain red alert

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ. ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img