Monday, September 14, 2026

rain season

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img