Tuesday, July 28, 2026

rain season

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img