Wednesday, October 15, 2025

rain story

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...

Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ. ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img