Sunday, September 8, 2024

rain story

Santosh lad: ಹುಬ್ಬಳ್ಳಿಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ

ಧಾರವಾಡ:  ಜಿಲ್ಲೆಯಲ್ಲಿ ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬವುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತಿದ್ದಾರೆ. ಸಾಕಷ್ಟು ಪ್ರದೇಶಗಳಲ್ಲಿ ಹಾನಿಯಾಗಿದೆ ಧಾರವಾಡ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಬಿದ್ದಿವೆ,  ಇನ್ನು ಸರ್ವೇ ಕಾರ್ಯ ಅಧಿಕಾರಿಗಳಿಂದ ನಡೆದಿದೆ.ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ತಿಳಿಸಿದರು. ಎಲ್ಲಲ್ಲಿ ಎಷ್ಟು ಮನೆಗಳು ಬಿದ್ದಿವೆ ಎಂಬ ಕುರಿತು ವರದಿ ನೀಡಲು ಸೂಚಿಸಲಾಗಿದೆ  .ಅಂದಾಜಿನ‌...

Rain story: ರಾಜ್ಯದಲ್ಲಿ ಮಳೆ :ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ  ಸಂಪೂರ್ಣ ಮೋಡ ಕವಿದ ವಾತಾವರಣವಿದ್ದು ಇಂದು ಮದ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರಿನ ಹೆಬ್ಬಾಳ ವಿಜಯನಗರ,ನಾಗರಭಾವಿ ಚಂದ್ರಾ ಲೆಔಟ್  ಏರಿಯಾಗಳಲ್ಲಿ ಸಾಧಾರಣ ಮಳೆಯಾಗಿದ್ದು  ಸಾಯಂಕಾಲ ಜಾಸ್ತಿ ಮಳೆಯಾಗುವ ಸಂಭವವಿದೆ. ಹೊರಗಡೆ ಕೆಲಸಕ್ಕೆ ಹೋಗಿರುವ ಉದ್ಯೋಗಿಳು ಕೆಲಸ ಮುಗಿದ ತಕ್ಷಣ ಅಲ್ಲಿ ಇಲ್ಲಿ ಸುತ್ತಾಡದೆ ಬೇಗ ಬಂದು ಮನೆ ಸೇರಿಕೊಳ್ಳಿ ಯಾಕೆಂದರೆ ಈಗಾಗಲೆ ಬೆಂಗಳೂರಿನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img